ಅನಂತವಿಜಯಮ್ ರಾಜಾ ಕುಂತೀಪುತ್ರಃ ಯುಧಿಷ್ಠಿರಃ |
ನಕುಲಃ ಸಹದೇವಃ ಚ ಸುಘೋಷ ಮಣಿಪುಷ್ಟಕ್ೌ -- ಕುಂತೀಪುತ್ರನಾದ ರಾಜ ಯುಧಿಷ್ಠಿರ ಅನಂತವಿಜಯವನ್ನು,
ನಕುಲ ಸಹದೇವರು ಸುಘೋಷ ಮತ್ತು ಮಣಿಪುಷ್ಟವೆಂಬ ಶಂಖವನ್ನೂದಿದರು
ಭೀಮನ ನಂತರ ಕುಂತಿಯ ಹಿರಿಮಗ, ದೊರೆ ಯುಧಿಷ್ಠಿರ- ಧರ್ಮ ಮತ್ತು ವಿಜಯದ ಸಂಕೇತವಾದ
'ಅನಂತವಿಜಯ" ಎನ್ನುವ ಶಂಖವನ್ನು ಊದಿದನು. ನಕುಲ ಹಾಗೂ ಸಹದೇವರು ಸುಘೋಷ ಮತ್ತು
ಮಣಿಪುಷ್ಟವೆಂಬ ಶಂಖವನ್ನು ಕ್ರಮಬದ್ಧವಾಗಿ ಮೊಳಗಿಸಿದರು.
ಮಹಾಭಾರತದಲ್ಲಿ ಬೇರೆ ಯಾವ ರಾಜರ ಶಂಖದ ಹೆಸರಿನ ಬಗ್ಗೆ ಎಲ್ಲಿಯೂ ಉಲ್ಲೇಖವಿಲ್ಲ. ಪಾಂಡವರ ಐದು
ಶಂಖಗಳ ಹೆಸರನ್ನು ಭಗವದ್ಗೀತೆಯಲ್ಲಿ ಮಾತ್ರ ಕಾಣಬಹುದು. ಪ್ರಾಯಶಃ ಇದು ನಮಗೆ ನಿತ್ಯ
ಸ್ಮರಣೀಯವಾಗಿರಬೇಕು. ಎನ್ನುವ ಉದ್ದೇಶದಿಂದ ಗೀತೆಯಲ್ಲಿ ಈ ಐದು ಹೆಸರನ್ನು ವಿಶೇಷವಾಗಿ
(16)
King Yudhishthira, the son of Kunti, blew the conch shell named
Anantavijaya. Nakula blew the conch shell named Sughosha and Sahadeva
blew the conch shell named Manipushpaka.
16. Yudhisthira, the son of Kunti, blew the “Anantavijaya”; and Sahadeva and Nakula blew the “Manipushpaka” and “Sughosha” conches.
Source: Bhagavad Gita — pages/page-0029.txt p.29, lines 44-45; pages/page-0029.txt p.29, lines 47-48
ಅನಂತವಿಜಯಮ್ ರಾಜಾ ಕುಂತೀಪುತ್ರಃ ಯುಧಿಷ್ಠಿರಃ | ನಕುಲಃ ಸಹದೇವಃ ಚ ಸುಘೋಷ ಮಣಿಪುಷ್ಟಕ್ೌ -- ಕುಂತೀಪುತ್ರನಾದ ರಾಜ ಯುಧಿಷ್ಠಿರ ಅನಂತವಿಜಯವನ್ನು, ನಕುಲ ಸಹದೇವರು ಸುಘೋಷ ಮತ್ತು ಮಣಿಪುಷ್ಟವೆಂಬ ಶಂಖವನ್ನೂದಿದರು ಭೀಮನ ನಂತರ ಕುಂತಿಯ ಹಿರಿಮಗ, ದೊರೆ ಯುಧಿಷ್ಠಿರ- ಧರ್ಮ ಮತ್ತು ವಿಜಯದ ಸಂಕೇತವಾದ 'ಅನಂತವಿಜಯ" ಎನ್ನುವ ಶಂಖವನ್ನು ಊದಿದನು. ನಕುಲ ಹಾಗೂ ಸಹದೇವರು ಸುಘೋಷ ಮತ್ತು ಮಣಿಪುಷ್ಟವೆಂಬ ಶಂಖವನ್ನು ಕ್ರಮಬದ್ಧವಾಗಿ ಮೊಳಗಿಸಿದರು. ಮಹಾಭಾರತದಲ್ಲಿ ಬೇರೆ ಯಾವ ರಾಜರ ಶಂಖದ ಹೆಸರಿನ ಬಗ್ಗೆ ಎಲ್ಲಿಯೂ ಉಲ್ಲೇಖವಿಲ್ಲ. ಪಾಂಡವರ ಐದು ಶಂಖಗಳ ಹೆಸರನ್ನು ಭಗವದ್ಗೀತೆಯಲ್ಲಿ ಮಾತ್ರ ಕಾಣಬಹುದು. ಪ್ರಾಯಶಃ ಇದು ನಮಗೆ ನಿತ್ಯ ಸ್ಮರಣೀಯವಾಗಿರಬೇಕು. ಎನ್ನುವ ಉದ್ದೇಶದಿಂದ ಗೀತೆಯಲ್ಲಿ ಈ ಐದು ಹೆಸರನ್ನು ವಿಶೇಷವಾಗಿ
Source: Bhagavad Gita Pravachana — pages/page-0021.txt p.21, lines 16-27
(16) King Yudhishthira, the son of Kunti, blew the conch shell named Anantavijaya. Nakula blew the conch shell named Sughosha and Sahadeva blew the conch shell named Manipushpaka.
Source: The Bhagavad Gita — structure/page-0041.json p.41, lines 1-1; pages/page-0042.txt p.42, lines 7-11
Reader discussion
No public reader discussion yet.