ಯದಿ ಅಪಿ ಏತೇ ನ ಪಶ್ಯಂತಿ ಲೋಭ ಉಪಹತ ಚೇತಸಃ |
ಕುಲಕ್ಷಯ ಕೃತಮ್ ದೋಷಮ್ ಮಿತ್ರದ್ರೋಹೇ ಚ ಪಾತಕಮ್- -ಇವರೆಲ್ಲರ ಹೃದಯ ಲೋಭದ ವಶವಾಗಿದೆ.
ಕುಲದ ಅಳಿವಿನಿಂದಾಗುವ ಮತ್ತು ಮಿತ್ರ ದ್ರೋಹದಿಂದಾಗುವ ಪಾತಕವನ್ನು ಇವರು ಕಾಣುತ್ತಿಲ್ಲ.
ದುಡ್ಡಿನ ಆಸೆಯಿಂದ, ಲೋಭದಿಂದ ಕುರುಡಾಗಿ ಅವರ ಮನಸ್ಸು ಯೋಚಿಸುವ ಶಕ್ತಿಯನ್ನು ಕಳೆದುಕೊಂಡಿದೆ.
ಇದರಿಂದ ಕುಲಕ್ಷಯವಾಗುತ್ತದೆ.. ಇಡೀ ಭರತವಂಶ ನಿರ್ವಂಶವಾಗುತ್ತದೆ. ಬಂಧುಗಳಾದ ನಾವು
ಒಬ್ಬರಿಗೊಬ್ಬರು ಮಿತ್ರರಂತೆ ಆತ್ಮೀಯತೆಯಿಂದ ಬದುಕಬೇಕಿತ್ತು. ಆದರೆ ಒಬ್ಬರನೊಬ್ಬರು ದ್ವೇಷಿಸುತ್ತಿದ್ದೇವೆ.
ಇದು ದ್ರೋಹ.
ಇಲ್ಲಿ 'ಮಿತ್ರ' ಎನ್ನುವ ಪದ ಬಳಕೆಯಾಗಿದೆ. ಯಾರು ನಿಜವಾದ ಮಿತ್ರ? ನಮಗೆ ಯಾವಾಗ ಆಪತ್ತು ಬಂದೀತು
ಎಂದು ನಮಗಿಂತ ಮೊದಲೇ ಊಹಿಸಿ, ಪೂರ್ವಭಾವಿಯಾಗಿ ಯಾವುದೇ ಪ್ರತಿಫಲವನ್ನು ಅಪೇಕ್ಷೆಸದೇ, ಜೀವಕ್ಕೆ
ಜೀವ ಕೊಡುವವನು 'ಮಿತ್ರ
(38)
‘Although their minds are befuddled with greed and they do not see the sin
that comes from opposing friends or from destroying the family line...’
38. Though they, with intelligence overpowered by greed, see no evil in the destruction of families, and no sin in hostility to friends,
Source: Bhagavad Gita — pages/page-0032.txt p.32, lines 41-42; pages/page-0032.txt p.32, lines 44-45
ಯದಿ ಅಪಿ ಏತೇ ನ ಪಶ್ಯಂತಿ ಲೋಭ ಉಪಹತ ಚೇತಸಃ | ಕುಲಕ್ಷಯ ಕೃತಮ್ ದೋಷಮ್ ಮಿತ್ರದ್ರೋಹೇ ಚ ಪಾತಕಮ್- -ಇವರೆಲ್ಲರ ಹೃದಯ ಲೋಭದ ವಶವಾಗಿದೆ. ಕುಲದ ಅಳಿವಿನಿಂದಾಗುವ ಮತ್ತು ಮಿತ್ರ ದ್ರೋಹದಿಂದಾಗುವ ಪಾತಕವನ್ನು ಇವರು ಕಾಣುತ್ತಿಲ್ಲ. ದುಡ್ಡಿನ ಆಸೆಯಿಂದ, ಲೋಭದಿಂದ ಕುರುಡಾಗಿ ಅವರ ಮನಸ್ಸು ಯೋಚಿಸುವ ಶಕ್ತಿಯನ್ನು ಕಳೆದುಕೊಂಡಿದೆ. ಇದರಿಂದ ಕುಲಕ್ಷಯವಾಗುತ್ತದೆ.. ಇಡೀ ಭರತವಂಶ ನಿರ್ವಂಶವಾಗುತ್ತದೆ. ಬಂಧುಗಳಾದ ನಾವು ಒಬ್ಬರಿಗೊಬ್ಬರು ಮಿತ್ರರಂತೆ ಆತ್ಮೀಯತೆಯಿಂದ ಬದುಕಬೇಕಿತ್ತು. ಆದರೆ ಒಬ್ಬರನೊಬ್ಬರು ದ್ವೇಷಿಸುತ್ತಿದ್ದೇವೆ. ಇದು ದ್ರೋಹ. ಇಲ್ಲಿ 'ಮಿತ್ರ' ಎನ್ನುವ ಪದ ಬಳಕೆಯಾಗಿದೆ. ಯಾರು ನಿಜವಾದ ಮಿತ್ರ? ನಮಗೆ ಯಾವಾಗ ಆಪತ್ತು ಬಂದೀತು ಎಂದು ನಮಗಿಂತ ಮೊದಲೇ ಊಹಿಸಿ, ಪೂರ್ವಭಾವಿಯಾಗಿ ಯಾವುದೇ ಪ್ರತಿಫಲವನ್ನು ಅಪೇಕ್ಷೆಸದೇ, ಜೀವಕ್ಕೆ ಜೀವ ಕೊಡುವವನು 'ಮಿತ್ರ
Source: Bhagavad Gita Pravachana — pages/page-0034.txt p.34, lines 25-35; pages/page-0035.txt p.35, lines 3-5
(38) ‘Although their minds are befuddled with greed and they do not see the sin that comes from opposing friends or from destroying the family line...’
Source: The Bhagavad Gita — structure/page-0050.json p.50, lines 1-1; pages/page-0051.txt p.51, lines 6-9
Reader discussion
No public reader discussion yet.