कथं न ज्ञेयमस्माभिः पापादस्मान्निवर्तितुम् ।
कुलक्षयकृतं दोषं प्रपश्यद्भिर्जनार्दन ॥
Swami Sivananda(1887–1963)Bhagavad Gita
39. Why should not we, who clearly see evil in the destruction of a family, learn to turn
away from this sin, O Janardana (Krishna)?
COMMENTARY: Ignorance of the law is no excuse and wanton sinful conduct is a crime
unworthy of knowledgeable people.
ಕಥಮ್ ನ ಜ್ಞೇಯಮ್ ಅಸ್ಮಾಭಿಃ ಪಾಪಾತ್ ಅಸ್ಮಾತ್ ನಿವರ್ತಿತುಮ್ |
ಕುಲಕ್ಷಯ ಕೃತಮ್ ದೋಷಮ್ ಪ್ರಪಶ್ಯದ್ಧಿ ಜನಾರ್ದನ- ಓ ಜನಾರ್ದನಾ, ಕುಲದ ಅಳಿವಿನಿಂದಾಗುವ ಕೇಡನ್ನು
ಮುಂಗಾಣಬಲ್ಲ ನಾವು ಇಂತಹ ತಪ್ಪಿನಿಂದ ದೂರವಿರಬೇಕು ಎಂದರಿಯದಿದ್ದರೆ ಹೇಗೆ?
ಇಂತಹ ಮಹಾಪಾಪವನ್ನು ಮಾಡಬಾರದು ಎಂದು ನಾವು ತಿಳಿದುಕೊಳ್ಳದಿದ್ದರೆ, ದುರ್ಯೋಧನನಿಗೂ ನಮಗೂ
ಇರುವ ವ್ಯತ್ಯಾಸವಾದರೂ ಏನು? ಹುಟ್ಟು ಸಾವುಗಳ ಬಂಧದಿಂದ ಪಾರುಮಾಡುವ ಓ ಜನಾರ್ದನನೇ, ಒಂದು
ಕುಲವನ್ನು ನಾಶ ಮಾಡುವಂತಹ ದೋಷ ಸ್ಪಷ್ಟವಾಗಿ ನನ್ನ ಕಣ್ಣಿಗೆ ಕಾಣುತ್ತಿದೆ. ಯುದ್ಧೋತ್ತರ ಭಾರತದ ಚಿತ್ರ
ನನ್ನ ಕಣ್ಣಿಗೆ ಕಟ್ಟುತ್ತಿದೆ. ಯುದ್ಧದಿಂದಾಗುವ ಅನಿಷ್ಟ ಗೊತ್ತಿದ್ದೂ ಕೂಡಾ, ಯುದ್ಧಕ್ಕೆ ಕಾಲು ಕೆದಕುವ ಬುದ್ಧಿಯನ್ನು
ನಾವು ತೋರಿಸಿದರೆ ದುರ್ಯೋಧನನಂತೆ ನಾವು ಕೀಳು ಮಟ್ಟಕ್ಕಿಳಿದಂತಾಗುವುದಿಲ್ಲವೇ? ಇದು ಅರ್ಜುನನ
(39)
‘...O Janardana! We can see the sin that comes from destroying the family
line. Why should we not have the knowledge to refrain from committing
this sin?’
39. Why should not we, who clearly see evil in the destruction of a family, learn to turn away from this sin, O Janardana (Krishna)? COMMENTARY: Ignorance of the law is no excuse and wanton sinful conduct is a crime unworthy of knowledgeable people.
Source: Bhagavad Gita — pages/page-0032.txt p.32, lines 47-48; pages/page-0033.txt p.33, lines 5-9
ಕಥಮ್ ನ ಜ್ಞೇಯಮ್ ಅಸ್ಮಾಭಿಃ ಪಾಪಾತ್ ಅಸ್ಮಾತ್ ನಿವರ್ತಿತುಮ್ | ಕುಲಕ್ಷಯ ಕೃತಮ್ ದೋಷಮ್ ಪ್ರಪಶ್ಯದ್ಧಿ ಜನಾರ್ದನ- ಓ ಜನಾರ್ದನಾ, ಕುಲದ ಅಳಿವಿನಿಂದಾಗುವ ಕೇಡನ್ನು ಮುಂಗಾಣಬಲ್ಲ ನಾವು ಇಂತಹ ತಪ್ಪಿನಿಂದ ದೂರವಿರಬೇಕು ಎಂದರಿಯದಿದ್ದರೆ ಹೇಗೆ? ಇಂತಹ ಮಹಾಪಾಪವನ್ನು ಮಾಡಬಾರದು ಎಂದು ನಾವು ತಿಳಿದುಕೊಳ್ಳದಿದ್ದರೆ, ದುರ್ಯೋಧನನಿಗೂ ನಮಗೂ ಇರುವ ವ್ಯತ್ಯಾಸವಾದರೂ ಏನು? ಹುಟ್ಟು ಸಾವುಗಳ ಬಂಧದಿಂದ ಪಾರುಮಾಡುವ ಓ ಜನಾರ್ದನನೇ, ಒಂದು ಕುಲವನ್ನು ನಾಶ ಮಾಡುವಂತಹ ದೋಷ ಸ್ಪಷ್ಟವಾಗಿ ನನ್ನ ಕಣ್ಣಿಗೆ ಕಾಣುತ್ತಿದೆ. ಯುದ್ಧೋತ್ತರ ಭಾರತದ ಚಿತ್ರ ನನ್ನ ಕಣ್ಣಿಗೆ ಕಟ್ಟುತ್ತಿದೆ. ಯುದ್ಧದಿಂದಾಗುವ ಅನಿಷ್ಟ ಗೊತ್ತಿದ್ದೂ ಕೂಡಾ, ಯುದ್ಧಕ್ಕೆ ಕಾಲು ಕೆದಕುವ ಬುದ್ಧಿಯನ್ನು ನಾವು ತೋರಿಸಿದರೆ ದುರ್ಯೋಧನನಂತೆ ನಾವು ಕೀಳು ಮಟ್ಟಕ್ಕಿಳಿದಂತಾಗುವುದಿಲ್ಲವೇ? ಇದು ಅರ್ಜುನನ
Source: Bhagavad Gita Pravachana — pages/page-0035.txt p.35, lines 7-17
(39) ‘...O Janardana! We can see the sin that comes from destroying the family line. Why should we not have the knowledge to refrain from committing this sin?’
Source: The Bhagavad Gita — structure/page-0050.json p.50, lines 1-1; pages/page-0051.txt p.51, lines 11-15
Reader discussion
No public reader discussion yet.